Image

ಕನ್ನಡಕೇವಲಭಾಷೆಯಲ್ಲಅದುಬದುಕಿನಶೈಲಿ – SDTU ಜಿಲ್ಲಾಧ್ಯಕ್ಷರಹಿಮಾನ್ಬೋಳಿಯಾರ್

ಕನ್ನಡ ಕೇವಲ ಭಾಷೆಯಲ್ಲ ಅದು ಬದುಕಿನ ಶೈಲಿ – SDTU ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್

ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರು ನ1 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಕನ್ಡಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ನಡೆಯಿತು.

ಕಾರ್ಯಕ್ರಮದ ಧ್ವಜಾರೋಹಣಗೈದ ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ರವರು ಕನ್ನಡ ಭಾಷೆಯ ಉಳಿಸುವ ಹೋರಾಟ ಅಂದರೆ ಕೇವಲ ಅದು ಭಾಷೆಯ ಹೋರಾಟವಲ್ಲ ಅದು ಕನ್ನಡಿಗರ ಅಸ್ಮಿತೆಯ ಹೋರಾಟವಾಗಿದೆ ಕನ್ನಡಿಗರ ಅಭಿಮಾನ, ಅಸ್ಮಿತೆಗಾಗಿ ನಾಡು ನುಡಿಗಳನ್ನು ಉಳಿಸಿ ಬೆಳೆಸುವುದಕ್ಕೆ ಕನ್ನಡಿಗರಾದ ನಾವೆಲ್ಲರೂ ಶಕ್ತಿ ಮೀರಿ ಪ್ರಯತ್ನ ಪಡಬೇಕೆಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗರೆ, ಜಿಲ್ಲಾ ಜೊತೆ ಕಾರ್ಯದರ್ಶಿ ರಹಿಮಾನ್ ಮುನ್ನೂರು, ಕೋಶಾಧಿಕಾರಿ ಝುಬೈರ್ ಮಳಲಿ ಎಸ್.ಡಿ.ಟಿ.ಯು ಮಂಗಳೂರು ಸೌತ್ ಏರಿಯಾ ಅಧ್ಯಕ್ಷರಾದ ಇಕ್ಬಾಲ್ ಬಿಪಿ ಉಪಾಧ್ಯಕ್ಷರಾದ ಮುಸ್ತಫಾ ಪರ್ಲಿಯಾ ಹಾಗೂ ವಿವಿಧ ಸಂಘಸಂಸ್ಥೆಗಳ ನಾಯಕರು ಉಪಸ್ಥಿತರಿದ್ದರು.

ಎಸ್.ಡಿ.ಟಿ.ಯು ಮಂಗಳೂರು ಸೌತ್ ಏರಿಯಾ ಕಾರ್ಯದರ್ಶಿ ಅನ್ಸಾರ್ ಕುದ್ರೋಳಿ ಸ್ವಾಗತಿಸಿದರು
ಜೊತೆ ಕಾರ್ಯದರ್ಶಿ ಶರೀಫ್ ಕುತ್ತಾರ್ ಧನ್ಯವಾದಗೈದರು.

Releated Posts

ಸಹೃದಯಿ ಸಮಾಜಸೇವಕ ಬಿ.ಎ. ಮೊಯ್ದಿನ್ ಬಾವಾ ವಿಧಾನಸಭೆ ಪ್ರವೇಶಿಸಬೇಕೆಂಬ ಜನಮನದ ಆಶಯ

ಬಿ.ಎ.ಮೊಯ್ದಿನ್ ಬಾವಾ ಎಂಬ ಸಹೃದಯಿ ನಾಯಕ ಈಗ ಇಡೀ ರಾಜ್ಯಾದ್ಯಂತ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ಸಹೃದಯಿ ಮನಸ್ಸು…

ByByshanmedianewsDec 23, 2025

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ ಇತ್ತೀಚೆಗೆ ಮೇಲ್ದರ್ಜೆ ಗೆರಲ್ಪಟ್ಟ ಬಜ್ಪೆ ಪಟ್ಟಣ ಪಂಚಾಯತ್,…

ByByshanmedianewsDec 22, 2025

ಸಮಾಜಸೇವೆಯ ಸಾರ್ಥಕ ಪ್ರತೀಕ ಡಾ. ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್ – ಶಿಕ್ಷಣ, ವೈದ್ಯಕೀಯ ಹಾಗೂ ಮಾನವೀಯ ಸೇವೆಯಲ್ಲಿ ಅಪೂರ್ವ ಕೊಡುಗೆ

ಡಾ! ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್. ಈ ಹೆಸರನ್ನು ಕೇಳದವರು ಯಾರೂ ಇಲ್ಲ. ಕರ್ನಾಟಕ ರಾಜ್ಯದ ಅತ್ಯಂತ ಪ್ರಭಾವಿ ಶಾಸಕರಾಗಿದ್ದ ದಿವಂಗತ…

ByByshanmedianewsDec 22, 2025

ಉಮೀದ್ ಪೋರ್ಟಲ್ ಸಮಸ್ಯೆ: ವಕ್ಫ್ ಆಸ್ತಿ ಅಪ್ಲೋಡ್ ಗಡುವು ವಿಸ್ತರಣೆಗಾಗಿ AIMPLB ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ

ಅಖಿಲ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ (AIMPLB) ಉನ್ನತ ಮಟ್ಟದ ನಿಯೋಗವು ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ, ವಕ್ಫ್…

ByByshanmedianewsDec 12, 2025

ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, 77 ಕಾಲೇಜುಗಳ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶಾಲಾ- ಕಾಲೇಜು ಕ್ಯಾಂಪಸ್‌ಗಳಲ್ಲಿ ಮಾದಕ ಜಾಲದ ವಿರುದ್ಧ ಜಾಗೃತಿ ಹಾಗೂ ಡ್ರಗ್ಸ್‌ ತಪಾಸಣೆ ಅಭಿಯಾನದ ಪ್ರಥಮ…

ByByshanmedianewsDec 11, 2025

ಮುಸ್ಲಿಂ ವಿವಾಹ ನೋಂದಾವಣಿಗೆ ವ್ಯವಸ್ಥೆ ಕಲ್ಪಿಸಲು, ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗದಿಂದ, ಬೆಳಗಾವಿಯಲ್ಲಿ, ಸ್ಪೀಕರ್ ಹಾಗೂ ವಖ್ಫ್ ಸಚಿವರ ಭೇಟಿ: ಮನವಿ ಸಲ್ಲಿಕೆ

ಮುಸ್ಲಿಂ ವಿವಾಹ ನೋಂದಾವಣಿಗೆ ವ್ಯವಸ್ಥೆ ಕಲ್ಪಿಸಲು, ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗದಿಂದ, ಬೆಳಗಾವಿಯಲ್ಲಿ, ಸ್ಪೀಕರ್ ಹಾಗೂ ವಖ್ಫ್ ಸಚಿವರ ಭೇಟಿ: ಮನವಿ ಸಲ್ಲಿಕೆ. ಬೆಳಗಾವಿ:…

ByByshanmedianewsDec 10, 2025

ಇಂದು ಉಳ್ಳಾಲ ಮೇಲಂಗಡಿ ದರ್ಗಾ ವಠಾರದಲ್ಲಿ ತುರ್ತು ಕಾಮಗಾರಿಯಿಂದ ವಿದ್ಯುತ್ ವ್ಯತ್ಯಯ

ಉಳ್ಳಾಲ ಮೇಲಂಗಡಿ ದರ್ಗಾ ವಠಾರದಲ್ಲಿ ಕರೆಂಟ್ ಇಲ್ಲ ಇವತ್ತು

ByByshanmedianewsDec 10, 2025

ಎಂ ಡಿ ಡಾ ಯೂಸುಫ್ ಕುಂಬ್ಳೆ ಸನ್ಮಾನ ಮಂಗಳೂರು

ಮಂಗಳೂರು ತಾಜ್ ವಿವಾoತ ಹಾಲ್ ನಲ್ಲಿ ಮಂಗಳೂರಿನ ಖ್ಯಾತ ಇಂಟರ್ವೆನ್ಶನ್ ಕಾರ್ಡಿಯೋಲಾಜಿಸ್ಟ್, ಇಂಡಿಯಾನ ಹಾಸ್ಪಿಟಲ್ & ಹಾರ್ಟ್ ಇನ್ಸ್ಟಿಟ್ಯೂಟ್ ಎಂ ಡಿ ಡಾ ಯೂಸುಫ್…

ByByshanmedianewsNov 29, 2025

Scroll to Top