Image

Ullal : ಹಳೆಕೋಟೆ ಟೆಸ್ಟ್ ಸ್ಪೋರ್ಟ್ಸ್ ತಂಡದ 2025-26ರ ನೂತನ ಸಮವಸ್ತ್ರ (ಜೆರ್ಸಿ) ಭವ್ಯ ಬಿಡುಗಡೆ

ಟೆಸ್ಟ್ ಸ್ಪೋಟ್ಸ್ & ಕಲ್ಚರಲ್ ಅಸೋಸಿಯೇಷನ್ ಹಳೆಕೋಟೆ ಉಳ್ಳಾಲ

ಹಳೆಕೋಟೆ ಟೆಸ್ಟ್ ಸ್ಪೋಟ್ಸ್ ತಂಡದ 2025 -26 ನೇ ಸಾಲಿನ ನೂತನ ಸಮವಸ್ತ್ರ ಬಿಡುಗಡೆ ಕಾರ್ಯಕ್ರಮವನ್ನು
ಉಳ್ಳಾಲ ಪೆರ್ಮನೂರಿನ ಪ್ರತಿಷ್ಠಿತ ಬ್ಲ್ಯಾಕ್ ಶುಗರ್ ವಾಣಿಜ್ಯ ಸಂಕೀರ್ಣದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವು ಟೆಸ್ಟ್ ಸ್ಪೋರ್ಟ್ಸ್ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಳೆಕೋಟೆ.ಯವರ ಅಧ್ಯಕ್ಷತೆಯಲ್ಲಿ ಬಹಳಷ್ಟು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉಳ್ಳಾಲ ನಗರ ಪಂಚಾಯತಿನ ಮಾಜಿ ಅಧ್ಯಕ್ಷರಾದ ಜನಾಬ್ ಫಾರೂಕ್ UH ಉದ್ಘಾಟಿಸಿದರು. ಮತ್ತು ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆಯಾದ ಶಿವಾಜಿ ಫ್ರೆಂಡ್ಸ್ ಸರ್ಕಲ್ ತೊಕ್ಕೊಟು ಇದರ ಅಧ್ಯಕ್ಷರಾದ ಜನಾಬ್ ಅಲ್ತಾಫ್UH ಹಾಗೂ ಉಳ್ಳಾಲ ಪುರಸಭೆಯ ನಾಮನಿರ್ದೇಶಿತ ಮಾಜಿ ಸದಸ್ಯರಾದ ಶ್ರೀಯುತ ಭಗವಾನ್ ದಾಸ್ ರವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ತಂಡಕ್ಕೆ ಶುಭ ಹಾರೈಸಿದರು.ಅಧ್ಯಕ್ಷ ರಹಿಮಾನ್ ಹಳೇಕೋಟೆ ಮಾತನಾಡಿ ಸಂಘಟನೆ ನಡೆದು ಬಂದ ಹಾದಿಯ ಬಗ್ಗೆ ಮತ್ತು ಮುಂದಿನ ಅವದಿಯಲ್ಲಿ ಬ್ರಹತ್ ರಕ್ತದಾನ ಶಿಬಿರ ಉಚಿತ ವೈದ್ಯಕೀಯ ಶಿಬಿರ ಮತ್ತು ಇನ್ನಿತರ ಹಲವು ಕಾರ್ಯಕ್ರಮಗಳನ್ನು ಮಾಡಲು ಉದ್ದೇಸಿಸಿದ್ದೇವೆ ಎಂದು ಹೇಳಿದರು ಹಾಗೆಯೇ ವೇದಿಕೆಯಲ್ಲಿ ಶಾನ್ ಮೀಡಿಯಾ ಸುದ್ಧಿವಾಹಿನಿಯ ಮಾಲಕರಾದ ಅಲೀ ಮೋನಾಕ NF Construction ಮಾಲಕರಾದ ಇಬ್ರಾಹಿಂ ಉಳ್ಳಾಲ್,ಸಫರ್ ಸ್ಪೋರ್ಟ್ಸ್ ಮಂಚಿಲ ಸಂಸ್ಥೆಯ ಹಿರಿಯ ಸದಸ್ಯರಾದ ಸಲಹೆಗಾರ ಅಶ್ರಫ್ ಮಂಚಿಲ,SRS costruction ಮಾಲಕರಾದ ಆಶಿಕ್ ಉಳ್ಳಾಲ, ಹಳೆಕೋಟೆ ವೆಲ್ಫೇರ್ ಅಸೋಸಿಯೇಷನ್ ಇದರ ಕೋಶಾಧಿಕಾರಿ ರಿಯಾಜ್ ಹಾಜಿ ಪಿಪಿ, ಶೈನಿಂಗ್ ಸ್ಪೋರ್ಟ್ಸ್ ಇದರ ಅಧ್ಯಕ್ಷರಾದ ಜನಾಬ್ ಶಾಫಿ ಮುಲಿಗುಡ್ಡೆ, ಶೈನಿಂಗ್ ಸ್ಪೋರ್ಟ್ಸ್ ತಂಡದ ನಾಯಕರಾದ ಅಹಮದ್ ಶರೀಫ್, Abh construction ಮಾಲಕರು ಅಹಮದ್ ಬಾವ ಸೇರಿದಂತೆ ಎಲ್ಲಾ ಅತಿಥಿ ಗಣ್ಯರ ಸಮ್ಮುಖದಲ್ಲಿ ನೂತನ ಸಮವಸ್ತ್ರವನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮವನ್ನು ಸಫ್ವಾನ್ ಉಳ್ಳಾಲ್ ನಿರೂಪಿಸಿ ತಂಡದ ನಾಯಕ ಮುಝಮ್ಮಿಲ್ ರವರು ವಂದಿಸಿದರು

Releated Posts

ಸಹೃದಯಿ ಸಮಾಜಸೇವಕ ಬಿ.ಎ. ಮೊಯ್ದಿನ್ ಬಾವಾ ವಿಧಾನಸಭೆ ಪ್ರವೇಶಿಸಬೇಕೆಂಬ ಜನಮನದ ಆಶಯ

ಬಿ.ಎ.ಮೊಯ್ದಿನ್ ಬಾವಾ ಎಂಬ ಸಹೃದಯಿ ನಾಯಕ ಈಗ ಇಡೀ ರಾಜ್ಯಾದ್ಯಂತ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ಸಹೃದಯಿ ಮನಸ್ಸು…

ByByshanmedianewsDec 23, 2025

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ ಇತ್ತೀಚೆಗೆ ಮೇಲ್ದರ್ಜೆ ಗೆರಲ್ಪಟ್ಟ ಬಜ್ಪೆ ಪಟ್ಟಣ ಪಂಚಾಯತ್,…

ByByshanmedianewsDec 22, 2025

ಸಮಾಜಸೇವೆಯ ಸಾರ್ಥಕ ಪ್ರತೀಕ ಡಾ. ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್ – ಶಿಕ್ಷಣ, ವೈದ್ಯಕೀಯ ಹಾಗೂ ಮಾನವೀಯ ಸೇವೆಯಲ್ಲಿ ಅಪೂರ್ವ ಕೊಡುಗೆ

ಡಾ! ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್. ಈ ಹೆಸರನ್ನು ಕೇಳದವರು ಯಾರೂ ಇಲ್ಲ. ಕರ್ನಾಟಕ ರಾಜ್ಯದ ಅತ್ಯಂತ ಪ್ರಭಾವಿ ಶಾಸಕರಾಗಿದ್ದ ದಿವಂಗತ…

ByByshanmedianewsDec 22, 2025

ಉಮೀದ್ ಪೋರ್ಟಲ್ ಸಮಸ್ಯೆ: ವಕ್ಫ್ ಆಸ್ತಿ ಅಪ್ಲೋಡ್ ಗಡುವು ವಿಸ್ತರಣೆಗಾಗಿ AIMPLB ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ

ಅಖಿಲ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ (AIMPLB) ಉನ್ನತ ಮಟ್ಟದ ನಿಯೋಗವು ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ, ವಕ್ಫ್…

ByByshanmedianewsDec 12, 2025

Scroll to Top