ಡಾಯುಟಿಇಫ್ತಿಖಾರ್ಅಲಿಯವರಿಗೆಶಿಕ್ಷಣರತ್ನಪ್ರಶಸ್ತಿ

Written by shanmedianews

September 13, 2025

ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ಸಾಧಕರಿಗೆ ನೀಡುವ ಶಿಕ್ಷಣ ರತ್ನ ಪ್ರಶಸ್ತಿಗೆ ಈ ಬಾರಿ ಉದ್ಯಮಿ, ಸಮಾಜ ಸೇವಕ ಡಾ ಯು ಟಿ ಇಫ್ತಿಖಾರ್ ಅಲಿ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಭೀಮರಾವ್ ವಾಸ್ಟರ್ ಕೋಡಿಹಾಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಲಾಗುವುದೆಂದು ತಿಳಿಸಿದ್ದಾರೆ.
ಡಾ ಯು ಟಿ ಇಫ್ತಿಖಾರ್ ಅಲಿಯವರು ಹಲವು ಉದ್ಯಮವನ್ನು ನಡೆಸುತ್ತಿದ್ದು ಹಲವು ಸಂಘ ಸಂಸ್ಥೆಗಳಲ್ಲಿ ಸಾರಥ್ಯವನ್ನು ವಹಿಸಿದ್ದಾರೆ.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಇವರ ಸೇವೆ ಅವಿಸ್ಮರಣೀಯ.
ಅವರ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Best wishes from:

Nazeer Kannur and Ali Monu Ullal

Shan Media News is a trusted digital news platform bringing you the latest updates from Karnataka and beyond. For feedback or story tips, contact us at [contact@shanmedianews.site].

Latest News

News

ಅನರ್ಹ ಬಿಪಿಎಲ್ ಕಾರ್ಡ್ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 12 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ

ಬೆಂಗಳೂರು, ಸೆಪ್ಟೆಂಬರ್ 17: ಬಡ ಹಾಗೂ ಮಧ್ಯಮ ವರ್ಗದ ಜನರು, ಉಣ್ಣಲು ಗತಿ ಇಲ್ಲದವರಿಗಿಂತ ಹೆಚ್ಚಾಗಿ ಬಿಪಿಎಲ್ ಕಾರ್ಡ್ಗಳು (BPL Cards) ಅನರ್ಹರ ಕೈಸೇರಿರುವುದು ಗೊತ್ತಾಗಿದ್ದು, ಮೇಜರ್ ಸರ್ಜರಿಗೆ ಆಹಾರ ಇಲಾಖೆ ಮುಂದಾಗಿದೆ. ಹತ್ತಾರು