ಬೆಂಗಳೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕ ಇದರ ಮಾಸಿಕ ಸಭೆಯು 24 ಸೆಪ್ಟೆಂಬರ್ 25 ಬುಧವಾರ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರು ರಾಜ್ಯ ಗ್ಯಾರಂಟಿ ಯೋಜನೆ ಸನ್ಮಾನ್ಯ ಶ್ರೀ ಸೂರಜ್ ಹೆಗಡೆ ಹಾಗೂ ಕಾರ್ಮಿಕ ಘಟಕದ ರಾಜ್ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಪುಟ್ಟಸ್ವಾಮಿ ಗೌಡ ಹಾಗೂ ಉಪಾಧ್ಯಕ್ಷರಾದ ಹರಿಣಿ ಗೌಡ ರವರ ನೇತೃತ್ವದಲ್ಲಿ ಕೆಪಿಸಿಸಿಯ ಮುಖ್ಯ ಕಚೇರಿಯಲ್ಲಿ ಜರಗಿತು ಈ ಸಭೆಯಲ್ಲಿ ಮುಂಬರುವ ತಾಲೂಕು ಪಂಚಾಯತ್ ಚುನಾವಣೆ ಜಿಲ್ಲಾ ಚುನಾವಣೆ ಮತ್ತು ಮಹಾನಗರ ಪಾಲಿಕೆಯ ಚುನಾವಣೆ ಇದರ ಉಸ್ತುವಾರಿಗಳನ್ನು ನೇಮಕ ಮಾಡುವ ಪ್ರಕ್ರಿಯೆ ನಡೆಯಿತು
ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾದ ವಹಾಬ್ ಕುದ್ರೋಳಿ ಯವರಿಗೆ ನೀಡಲಾಯಿತು ಹಾಗೆಯೇ ವಹಾಬ್ ಕುದ್ರೋಳಿ ಯವರು ಈ ಮೊದಲು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಲೋಕಸಭಾ ಚುನಾವಣೆಯ ಉಸ್ತುವಾರಿಯಾಗಿಯು, ನೈರುತ್ಯ ಪದವೀಧರ ಕ್ಷೇತ್ರದ ಸುರತ್ಕಲ್ ಕ್ಷೇತ್ರದ ಉಸ್ತುವಾರಿಯಾಗಿಯೂ ಉಳ್ಳಾಲ ಕಾಟೊಂಗೆರೆ ವಾರ್ಡಿನ ಪಂಚಾಯತ್ ಚುನಾವಣೆಯ ಉಸ್ತುವಾರಿಯಾಗಿಯು ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಉಸ್ತುವಾರ ಆಗಿಯೂ ಅನುಭವವಿರುವ ಒಬ್ಬ ನಾಯಕರಾಗಿದ್ದಾರೆ ಮುಂಬರುವ ಎಲ್ಲಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯನ್ನು ಬಲಿಷ್ಠ ಮಟ್ಟಕ್ಕೆ ತರುವಲ್ಲಿ ಯಶಸ್ವಿಯಾಗಲಿ ಎಂದು ಅವರ ನಿಕಟವರ್ತಿಗಳು ಮಾಧ್ಯಮ ಮೂಲಕ ಆಶೀರ್ವದಿಸಿದ್ದಾರೆ,……

ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯಾಗಿ ವಹಾಬ್ ಕುದ್ರೋಳಿ ಆಯ್ಕೆ
Releated Posts
ಸಹೃದಯಿ ಸಮಾಜಸೇವಕ ಬಿ.ಎ. ಮೊಯ್ದಿನ್ ಬಾವಾ ವಿಧಾನಸಭೆ ಪ್ರವೇಶಿಸಬೇಕೆಂಬ ಜನಮನದ ಆಶಯ
ಬಿ.ಎ.ಮೊಯ್ದಿನ್ ಬಾವಾ ಎಂಬ ಸಹೃದಯಿ ನಾಯಕ ಈಗ ಇಡೀ ರಾಜ್ಯಾದ್ಯಂತ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ಸಹೃದಯಿ ಮನಸ್ಸು…
ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ
ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ ಇತ್ತೀಚೆಗೆ ಮೇಲ್ದರ್ಜೆ ಗೆರಲ್ಪಟ್ಟ ಬಜ್ಪೆ ಪಟ್ಟಣ ಪಂಚಾಯತ್,…
ಸಮಾಜಸೇವೆಯ ಸಾರ್ಥಕ ಪ್ರತೀಕ ಡಾ. ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್ – ಶಿಕ್ಷಣ, ವೈದ್ಯಕೀಯ ಹಾಗೂ ಮಾನವೀಯ ಸೇವೆಯಲ್ಲಿ ಅಪೂರ್ವ ಕೊಡುಗೆ
ಡಾ! ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್. ಈ ಹೆಸರನ್ನು ಕೇಳದವರು ಯಾರೂ ಇಲ್ಲ. ಕರ್ನಾಟಕ ರಾಜ್ಯದ ಅತ್ಯಂತ ಪ್ರಭಾವಿ ಶಾಸಕರಾಗಿದ್ದ ದಿವಂಗತ…
ಉಮೀದ್ ಪೋರ್ಟಲ್ ಸಮಸ್ಯೆ: ವಕ್ಫ್ ಆಸ್ತಿ ಅಪ್ಲೋಡ್ ಗಡುವು ವಿಸ್ತರಣೆಗಾಗಿ AIMPLB ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ
ಅಖಿಲ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ನ (AIMPLB) ಉನ್ನತ ಮಟ್ಟದ ನಿಯೋಗವು ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ, ವಕ್ಫ್…













