Image

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜ್ ಮಾಡೇ ಮಾಡುತ್ತೇವೆ ಸಿಎಂ ಸಿದ್ದರಾಮಯ್ಯ ಘೋಷಣೆ

ಪುತ್ತೂರು ಅಶೋಕ ಜನ ಮನ ಕಾರ್ಯಕ್ರಮ ಕ್ಕೆ ಆಗಮಿಸಿದ ಕರ್ನಾಟಕ ದ ಜನಪ್ರಿಯ ಮುಖ್ಯಮಂತ್ರಿ ಯವರಾದ ಶ್ರೀ ಸಿದ್ದರಾಮಯ್ಯ ರವರಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಮುಖ್ಯಮಂತ್ರಿಯವರ ಉಪಸ್ಥಿತಿಯಲ್ಲಿ ನಡೆಸುವಂತೆ ವಿನಂತಿ ಸಲಾಯಿತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರು ಧ್ವನಿ ಗೂಡಿಸಿದರು
ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಾಹಿದ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಉಪಸ್ಥಿತರಿದ್ದರು

Releated Posts

ಸಹೃದಯಿ ಸಮಾಜಸೇವಕ ಬಿ.ಎ. ಮೊಯ್ದಿನ್ ಬಾವಾ ವಿಧಾನಸಭೆ ಪ್ರವೇಶಿಸಬೇಕೆಂಬ ಜನಮನದ ಆಶಯ

ಬಿ.ಎ.ಮೊಯ್ದಿನ್ ಬಾವಾ ಎಂಬ ಸಹೃದಯಿ ನಾಯಕ ಈಗ ಇಡೀ ರಾಜ್ಯಾದ್ಯಂತ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ಸಹೃದಯಿ ಮನಸ್ಸು…

ByByshanmedianewsDec 23, 2025

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ ಇತ್ತೀಚೆಗೆ ಮೇಲ್ದರ್ಜೆ ಗೆರಲ್ಪಟ್ಟ ಬಜ್ಪೆ ಪಟ್ಟಣ ಪಂಚಾಯತ್,…

ByByshanmedianewsDec 22, 2025

ಸಮಾಜಸೇವೆಯ ಸಾರ್ಥಕ ಪ್ರತೀಕ ಡಾ. ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್ – ಶಿಕ್ಷಣ, ವೈದ್ಯಕೀಯ ಹಾಗೂ ಮಾನವೀಯ ಸೇವೆಯಲ್ಲಿ ಅಪೂರ್ವ ಕೊಡುಗೆ

ಡಾ! ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್. ಈ ಹೆಸರನ್ನು ಕೇಳದವರು ಯಾರೂ ಇಲ್ಲ. ಕರ್ನಾಟಕ ರಾಜ್ಯದ ಅತ್ಯಂತ ಪ್ರಭಾವಿ ಶಾಸಕರಾಗಿದ್ದ ದಿವಂಗತ…

ByByshanmedianewsDec 22, 2025

ಉಮೀದ್ ಪೋರ್ಟಲ್ ಸಮಸ್ಯೆ: ವಕ್ಫ್ ಆಸ್ತಿ ಅಪ್ಲೋಡ್ ಗಡುವು ವಿಸ್ತರಣೆಗಾಗಿ AIMPLB ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ

ಅಖಿಲ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ (AIMPLB) ಉನ್ನತ ಮಟ್ಟದ ನಿಯೋಗವು ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ, ವಕ್ಫ್…

ByByshanmedianewsDec 12, 2025

Scroll to Top