ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥವಾಗಿ ಆಯೋಜಿಸಲಾದ ಈ ಮಹತ್ವದ ಕಾರ್ಯಕ್ರಮ ಹಾಗೂ “ಮನರೇಗಾ ಬಚಾವೋ” ಹೋರಾಟದಲ್ಲಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ, ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ NSUI ಉಳ್ಳಾಲ ವಿಧಾನಸಭಾ ಘಟಕವು ಸಕ್ರಿಯವಾಗಿ ಭಾಗವಹಿಸಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
