ಉಮೀದ್ ಪೋರ್ಟಲ್ ಸಮಸ್ಯೆ: ವಕ್ಫ್ ಆಸ್ತಿ ಅಪ್ಲೋಡ್ ಗಡುವು ವಿಸ್ತರಣೆಗಾಗಿ AIMPLB ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ

ಅಖಿಲ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ (AIMPLB) ಉನ್ನತ ಮಟ್ಟದ ನಿಯೋಗವು ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ, ವಕ್ಫ್ ಆಸ್ತಿಗಳನ್ನು ಉಮೀದ್ ಪೋರ್ಟಲ್‌ಗೆ ಅಪ್‌ಲೋಡ್ ಮಾಡುವಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ತಾಂತ್ರಿಕ ದೋಷಗಳು ಹಾಗೂ ಅತ್ಯಂತ ಕಡಿಮೆ ಸಮಯದ ಗಡುವನ್ನುವನ್ನು ಕೊಟ್ಟಿರುವುದರಿಂದ ಬಹಳಷ್ಟು ಆಸ್ತಿಗಳು ಅಪ್ಲೋಡ್ ಮಾಡಲು ಬಾಕಿ ಇದ್ದು ಮುಂದಿನ ಒಂದು ವರ್ಷದವರೆಗೆ ದಿನಾಂಕವನ್ನು ವಿಸ್ತರಿಸಲು ಆಗ್ರಹಿಸಲಾಯಿತು. ಈ ವಿಷಯವಾಗಿ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಮತ್ತು ಶೀಘ್ರವಾಗಿ ಪರಿಹರಿಸುವ […]

ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, 77 ಕಾಲೇಜುಗಳ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶಾಲಾ- ಕಾಲೇಜು ಕ್ಯಾಂಪಸ್‌ಗಳಲ್ಲಿ ಮಾದಕ ಜಾಲದ ವಿರುದ್ಧ ಜಾಗೃತಿ ಹಾಗೂ ಡ್ರಗ್ಸ್‌ ತಪಾಸಣೆ ಅಭಿಯಾನದ ಪ್ರಥಮ ಹಂತ ಮುಗಿದಿದೆ. ಈಗಾಗಲೇ 77 ಶಾಲಾ- ಕಾಲೇಜುಗಳಲ್ಲಿ ರ‍್ಯಾಡಂಮ್‌ ತಪಾಸಣೆ ನಡೆಸಲಾಗಿದ್ದು, 20 ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌ ಬಂದಿದೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಆಗಿ ಸುಧೀರ್‌ ಕುಮಾರ್‌ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮಾದಕ ಮಾರಾಟ ಮತ್ತು ಸೇವನೆ ವಿರುದ್ಧ ಸಮರ ಸಾರಿದ್ದಾರೆ. ಮುಖ್ಯವಾಗಿ ಕಾಲೇಜು ಕ್ಯಾಂಪಸ್‌ಗಳಲ್ಲಿ ಮಾದಕ ಸಾಗಾಟ ಮತ್ತು ಸೇವನೆ […]

ಮುಸ್ಲಿಂ ವಿವಾಹ ನೋಂದಾವಣಿಗೆ ವ್ಯವಸ್ಥೆ ಕಲ್ಪಿಸಲು, ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗದಿಂದ, ಬೆಳಗಾವಿಯಲ್ಲಿ, ಸ್ಪೀಕರ್ ಹಾಗೂ ವಖ್ಫ್ ಸಚಿವರ ಭೇಟಿ: ಮನವಿ ಸಲ್ಲಿಕೆ

ಮುಸ್ಲಿಂ ವಿವಾಹ ನೋಂದಾವಣಿಗೆ ವ್ಯವಸ್ಥೆ ಕಲ್ಪಿಸಲು, ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗದಿಂದ, ಬೆಳಗಾವಿಯಲ್ಲಿ, ಸ್ಪೀಕರ್ ಹಾಗೂ ವಖ್ಫ್ ಸಚಿವರ ಭೇಟಿ: ಮನವಿ ಸಲ್ಲಿಕೆ. ಬೆಳಗಾವಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮುಸ್ಲಿಂ ಸೆಂಟ್ರಲ್ ನಿಯೋಗವು, ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ಹಾಜ್ ಮಹಮ್ಮದ್ ಮಸೂದ್ ರವರ ನಿರ್ದೇಶನದಂತೆ, ಉಪಾಧ್ಯಕ್ಷ ಮಾಜಿ ಮೇಯರ್ ಕೆ. ಅಶ್ರಫ್ ರವರ ನೇತೃತ್ವದಲ್ಲಿ, ಕರ್ನಾಟಕದ ವಿಧಾನಸಭಾಧ್ಯಕ್ಷ ಶ್ರೀ ಯು.ಟಿ ಖಾದರ್ ಮತ್ತು ಕರ್ನಾಟಕ ವಖ್ಫ್ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್ […]

ಎಸ್. ಡಿ. ಪಿ.ಐ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಏ. ಕೆ ರಿಯಾಝ್ ಅಡ್ಡೂರು ಆಯ್ಕೆ

ಎಸ್. ಡಿ. ಪಿ.ಐ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಏ. ಕೆ ರಿಯಾಝ್ ಅಡ್ಡೂರು ಆಯ್ಕೆ ಸುರತ್ಕಲ್ :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಿಷೇಶ ಕ್ಷೇತ್ರ ಪ್ರತಿನಿಧಿಗಳ ಸಭೆಯು ಕ್ಷೇತ್ರ ಅಧ್ಯಕ್ಷರಾದ ಉಸ್ಮಾನ್ ಗುರುಪುರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂಧರ್ಭದಲ್ಲಿ ತೆರವಾದ ಸ್ಥಾನಕ್ಕೆ ಆಂತರಿಕ ಚುನಾವಣೆಯ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಏ. ಕೆ ರಿಯಾಝ್ ಅಡ್ಡೂರು, ಕೋಶಾಧಿಕಾರಿಯಾಗಿ ಆಕಿಬ್ ವಾಮಂಜೂರು ಇವರನ್ನು ಆಯ್ಕೆ ಮಾಡಲಾಯಿತು,ಚುನಾವಣಾ ಪ್ರಕ್ರಿಯೆಯನ್ನು ಜಿಲ್ಲಾ […]

ಅಪಘಾತ ತಡೆಗಟ್ಟಲು ರಸ್ತೆಗೆ ಹಂಪ್ಸ್ ಅಳವಡಿಸಲು ಬೋಳಿಯಾರ್ ಗ್ರಾಮಮಚಾಯತ್ ಪಿ.ಡಿ.ಓ ಅಧಿಕಾರಿಗೆ ಮನವಿ

ಬೋಳಿಯಾರ್ ನ10: ಬೋಳಿಯಾರ್ ಗೋಳಿದಡಿ ಕ್ರಾಸ್ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ದ್ವಿಚಕ್ರ ವಾಹನ ಸವಾರರು ಪರಸ್ಪರ ಡಿಕ್ಕಿಹೊಡೆದ ಕಾರಣ ಸ್ಥಳಿಯ ನಿವಾಸಿ ಫಾರೂಕ್ ಎಂಬುವವರು ತೀವ್ರ ಗಾಯಾಳಾಗಿ ಖಾಸಗಿ ಅಸ್ಪತ್ರೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೋಳಿಯಾರ್ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಗೋಳಿದಡಿ ಕ್ರಾಸ್ ನೇತಾಜಿ ಆಟೋ ಪಾರ್ಕ್ ಹತ್ತಿರ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿದ್ದು ಈ ರಸ್ತೆಯಲ್ಲಿ ದಿನಾಲು ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಈ ರಸ್ತೆಯ ಪಕ್ಕದಲ್ಲಿಯೇ ಬಸ್ಸು ತಂಗುದಾನ ಆಟೋ ಪಾರ್ಕ್ ಹಾಗೂ ಪಾದಚಾರಿಗಳು ನಡೆದಾಡುವ ರಸ್ತೆ […]

Rimaal Mandi & Grills Opens 2nd Outlet in Hosangadi with Grand Celebration

Rimaal Mandi & Grills proudly inaugurated its second outlet in Hosangadi on November 6 at 11 AM, marking an exciting new chapter for the brand. The grand opening drew enthusiastic support from loyal customers and well-wishers who have been part of Rimaal’s journey from the beginning. With its signature Mandi, grills, and warm dining experience, […]

ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

ಉಪ್ಪಳ: ಉಪ್ಪಳದಲ್ಲಿ ಮಂಗಳೂರು ಮೂಲದ ತುಕ್ಕ ನೌಫಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಉಪ್ಪಳ ರೈಲ್ವೆ ಗೇಟ್ ಬಳಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿ ಇದೆ ಎಂದು ವರದಿಯಾಗಿದೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.

ಆರ್ಭಟಿಸಲಿರೋ ‘ಮೋಂತಾ’ ಸೈಕ್ಲೋನ್.. ಅಕ್ಟೋಬರ್ 29ರವರೆಗೆ ಧಾರಾಕಾರ ಮಳೆ, ಗಾಳಿ

ಹೋದೆಯಾ ಗವಾಕ್ಷಿ ಅಂದ್ರೆ ಬಂದೆ ಮೀನಾಕ್ಷಿ ಅನ್ನೋ ಹಾಗೆ ಮಳೆರಾಯನ ಕಾಟ ಮುಗೀತು ಅನ್ನೋ ಹೊತ್ತಿಗೆ ಚಂಡಮಾರುತದ ಭೀತಿ ಎದುರಾಗಿದೆ. ಮೋಂತಾ ಎಂಬ ಹೆಸರಿನಿಂದ ಲಗ್ಗೆ ಇಡಲು ಸಜ್ಜಾಗಿರೋ ಚಂಡಮಾರುತವೊಂದು ಮೂರು ರಾಜ್ಯಗಳಿಗೆ ತೂಗುಗತ್ತಿಯಾಗಿದೆ ವರುಣನ ಆರ್ಭಟದಿಂದ ತತ್ತರಿಸಿದ್ದ ಜನರಿಗೆ ಸದ್ಯ ಮತ್ತೊಂದು ಆಘಾತ ಎದುರಾಗಿದೆ. ಮಳೆ ಮುಗೀತು ಅಂತ ನಿಟ್ಟುಸಿರು ಬಿಟ್ಟ ಅನ್ನದಾತರಿಗೆ ಬಂಗಾಳಕೊಲ್ಲಿಯಿಂದ ಕಹಿ ಸುದ್ದಿಯೊಂದು ಬಂದಿದೆ. ಮತ್ತೆ ರೈತರ ಬದುಕು ಮುರಾಬಟ್ಟೆಯಾಗೋ ಸೂಚನೆ ಸಿಕ್ಕಿದೆ. ಭಾರತದ ಪೂರ್ವ ಕರವಾಳಿ ಭಾಗಕ್ಕೆ ನಾಳೆ ಮೋಂತಾ […]

ಎಸ್.ಡಿ.ಟಿ.ಯುಮಂಗಳೂರುನಗರನೂತನಜಿಲ್ಲಾಧ್ಯಕ್ಷರಾಗಿರಹಿಮಾನ್ಬೋಳಿಯಾರ್, ಪ್ರಧಾನಕಾರ್ಯದರ್ಶಿಯಾಗಿಇಲ್ಯಾಸ್ಬೆಂಗರೆಆಯ್ಕೆ

ಮಂಗಳೂರು ಅ24 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಇರ್ಫಾನ್ ಕಾನರವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು 2025-28 ರ ಅವಧಿಗೆ ನೂತನ ಜಿಲ್ಲಾಧ್ಯಕ್ಷರಾಗಿ ರಹಿಮಾನ್ ಬೋಳಿಯಾರ್, ಉಪಾಧ್ಯಕ್ಷರಾಗಿ ಇರ್ಫಾನ್ ಕಾನ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಯಾಸ್ ಬೆಂಗರೆ, ಕಾರ್ಯದರ್ಶಿಯಾಗಿ ರಹಿಮಾನ್ ಮುನ್ನೂರು, ಕೋಶಾಧಿಕಾರಿಯಾಗಿ ಝುಬೈರ್ ಮಳಲಿ ಕಾರ್ಯ ಕಾರಿಣಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ್ ಇಡ್ಯಾ, ರಹೀಮ್ ಮುಲ್ಕಿ […]

error: Content is protected !!
Don`t copy text! This Content is Protected