Daily Archives: Jul 4, 2026

shannfarhan

ನಾಟೆಕಲ್–ನಡೆದ ಖಾಸಗಿ ಕಾಲೇಜು ಬಸ್ ಅಪಘಾತ: ಗಾಯಗೊಂಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಎನ್‌ಎಸ್‌ಯುಐ ಉಳ್ಳಾಲ...

ನಾಟೆಕಲ್ ಪ್ರದೇಶದಲ್ಲಿ ನಡೆದ ದುರ್ಘಟನೆಯಲ್ಲಿ ಶಾಲಾ ಬಸ್ ಅಪಘಾತಕ್ಕೀಡಾಗಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿರುವುದು ಅತ್ಯಂತ ದುಃಖಕರ ಹಾಗೂ ಆತಂಕಕಾರಿ ಸಂಗತಿಯಾಗಿದೆ. ಇದೇ ಅಪಘಾತದಲ್ಲಿ ಖಾಸಗಿ ಕಂಪನಿಯ ಓರ್ವ ಸಿಬ್ಬಂದಿ ಮೃತಪಟ್ಟಿರುವುದು ಇನ್ನಷ್ಟು ನೋವು ತಂದಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಎನ್‌ಎಸ್‌ಯುಐ ಉಳ್ಳಾಲ ವಿಧಾನಸಭೆ ವತಿಯಿಂದ ಹೃತ್ಪೂರ್ವಕ ಸಂತಾಪ ವ್ಯಕ್ತಪಡಿಸುತ್ತೇವೆ. ಈ ಘಟನೆ ಸಂಭವಿಸಿದ ತಕ್ಷಣವೇ...
shannfarhan

ಜೂನ್ 30: ತೊಕ್ಕೊಟ್ಟು ಸೇರಿ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್...

ಜೂನ್ 30ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ ಮಂಗಳೂರು, ಜೂನ್ 26: ಕೆಪಿಟಿಸಿಎಲ್ ವತಿಯಿಂದ ನಿರ್ವಹಣಾ ಹಾಗೂ ತಾಂತ್ರಿಕ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 30ರಂದು ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ತೊಕ್ಕೊಟ್ಟು 33/11 ಕೆವಿ ಉಪಕೇಂದ್ರದಲ್ಲಿ ವೆಡ್ಜ್ ಕನೆಕ್ಟರ್ ಅಳವಡಿಕೆ ಸೇರಿದಂತೆ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು...
shannfarhan

ನಾಟೆಕಲ್‌ನಲ್ಲಿ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಪಿಎ ಇಂಜಿನಿಯರಿಂಗ್ ಕಾಲೇಜು ಬಸ್; 10ಕ್ಕೂ ಹೆಚ್ಚು...

ಮಂಗಳೂರು, ಜೂನ್ 27:ಮಂಗಳೂರಿನ ನಾಟೆಕಲ್–ತಿಪ್ಲೆ ರಸ್ತೆಯ ತಿರುವಿನಲ್ಲಿ ಇಂದು ಪಿಎ ಇಂಜಿನಿಯರಿಂಗ್ ಕಾಲೇಜಿನ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಬಸ್ ಅಡಿಯಲ್ಲಿ ಬೈಕ್ ಸವಾರರೊಬ್ಬರು ಸಿಲುಕಿದ್ದು, ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿಯ ತಕ್ಷಣದ ಕಾರ್ಯಾಚರಣೆಯಿಂದ ಅವರನ್ನು ಸುರಕ್ಷಿತವಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು...
In-Article Banner