Daily Archives: Jul 4, 2026

shannfarhan

28 ಜೂನ್ : ಮಂಗಳೂರು ಬೈಕಂಪಾಡಿ ಸುತ್ತುಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯಥೆಯ

ಜೂನ್ 28ರಂದು ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು, ಜೂನ್ 26: ಕೆಪಿಟಿಸಿಎಲ್ ವತಿಯಿಂದ ಬೈಕಂಪಾಡಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 28ರಂದು ಕೆಲ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಬೈಕಂಪಾಡಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆವಿ ಬ್ಲೂ ವಾಟರ್, ಮಲಬಾರ್ ಆಕ್ಸಿಜನ್, ಎಪಿಜೆ ಪ್ಲೈವುಡ್, ನೆಸ್ ವ್ಯಾಕ್ಯೂಮ್...
shannfarhan

ತೈಲ ಬೆಲೆ ಏರಿಕೆಯಿಂದ ಆಟೋ ಚಾಲಕರ ಜೀವನ ಸಂಕಷ್ಟ: ಕನಿಷ್ಠ ದರ ₹50 ಹಾಗೂ...

ಮಂಗಳೂರು, ಜೂನ್ 26: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಆಟೋ ರಿಕ್ಷಾ ಚಾಲಕರ ಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಆತಂಕ ವ್ಯಕ್ತಪಡಿಸಿದ್ದಾರೆ ಇಂಧನ ಬೆಲೆ ಏರಿಕೆಯೊಂದಿಗೆ ವಾಹನಗಳ ನಿರ್ವಹಣೆ, ಬಿಡಿಭಾಗಗಳ ವೆಚ್ಚ, ವಿಮೆ, ಪರವಾನಗಿ ಶುಲ್ಕ ಸೇರಿದಂತೆ ಎಲ್ಲಾ ಖರ್ಚುಗಳು ಗಣನೀಯವಾಗಿ ಹೆಚ್ಚಾಗಿವೆ. ಆದರೆ ಹಲವು ವರ್ಷಗಳಿಂದ ಮಂಗಳೂರಿನ ಆಟೋ ರಿಕ್ಷಾ ದರವನ್ನು...
shannfarhan

ಅನಿವಾಸಿ ಕನ್ನಡಿಗರ ಸಚಿವಾಲಯಕ್ಕೆ ಆಗ್ರಹ: ಟ್ವಿಟ್ಟರ್ ಅಭಿಯಾನ ಭಾರತದಲ್ಲಿ ನಂ.1 ಟ್ರೆಂಡಿಂಗ್

ಅಂತರರಾಷ್ಟ್ರೀಯ ಕನ್ನಡಿಗರ ಫೆಡರೇಷನ್ ಪೋಷಕರಾದ ರೊನಾಲ್ಡ್ ಕೊಲಸೊ ಅವರ ನೇತೃತ್ವದಲ್ಲಿ ವಿಶ್ವದಾದ್ಯಂತ ನೆಲಸಿರುವ ಅನಿವಾಸಿ ಕನ್ನಡಿಗರು ನಡೆಸಿದ ಟ್ವಿಟ್ಟರ್ (X) ಅಭಿಯಾನವು ಶುಕ್ರವಾರ ಸಂಜೆ ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಆರಂಭವಾಗಿ ಭಾರತದಲ್ಲಿ, ಗಲ್ಫ್ ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿ ಎಲ್ಲರ ಗಮನ ಸೆಳೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನಿವಾಸಿ ಕನ್ನಡಿಗರ ಸಚಿವಾಲಯ ಸ್ಥಾಪಿಸುವ ಕುರಿತು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ, ಆ ಸಚಿವಾಲಯವನ್ನು ಶೀಘ್ರದಲ್ಲೇ ಕಾರ್ಯರೂಪಕ್ಕೆ...
In-Article Banner