Daily Archives: Jul 4, 2026

shannfarhan

ನಿರಂತರ ತೈಲ ಬೆಲೆಯೇರಿಕೆ,ಉಜ್ವಲ ಸಿಲಿಂಡರ್ ರಿಯಾಯಿತಿ ಇಳಿಕೆ: ಕಾರ್ಮಿಕ ವರ್ಗಗಳಿಗೆ ಕೇಂದ್ರ ಸರಕಾರದ ಅನ್ಯಾಯದ...

ಇತ್ತೀಚೆಗೆ ನಡೆಯುತ್ತಿರುವ ಮಧ್ಯ ಪ್ರಾಚ್ಯ ರಾಷ್ಟ್ರಗಳ ಯುದ್ಧದ ನೆಪವನ್ನಿಟ್ಟುಕೊಂಡು ಕೇಂದ್ರ ಸರ್ಕಾರವು ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ತೈಲಬೆಲೆಯೇರಿಕೆ ಮಾಡುತ್ತಿದ್ದು ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದ ಸಿಲಿಂಡರ್ ಸಂಖ್ಯೆಯನ್ನು ಕಳೆದ ವರ್ಷಕ್ಕಿಂತ ಕಡಿತಗೊಳಿಸಿ ನಾಲ್ಕಕ್ಕೆ ಸೀಮಿತಗೊಳಿಸಿರುವುದು ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ‌ ಸಂಕಷ್ಟವನ್ನುಂಟು ಮಾಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ರಾಜ್ಯ ಪ್ರಧಾನ...
shannfarhan

ಪಾಸ್‌ಪೋರ್ಟ್ ನಾಗರಿಕತ್ವದ ದಾಖಲೆ ಅಲ್ಲ; ಅದು ಕೇವಲ ಪ್ರಯಾಣದ ದಾಖಲೆ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ, ಜೂನ್ 24: ಪಾಸ್‌ಪೋರ್ಟ್ ಅನ್ನು ನಾಗರಿಕತ್ವದ ದಾಖಲೆ ಎಂದು ಪರಿಗಣಿಸಬಾರದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸ್ಪಷ್ಟಪಡಿಸಿದೆ. ಪಾಸ್‌ಪೋರ್ಟ್ ಮುಖ್ಯವಾಗಿ ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ನೀಡಲಾಗುವ ದಾಖಲೆಯಾಗಿದ್ದು, ನಾಗರಿಕತ್ವವನ್ನು ನಿರ್ಧರಿಸುವ ಅಂತಿಮ ಕಾನೂನು ದಾಖಲೆ ಅಲ್ಲ ಎಂದು ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.   14ನೇ ಪಾಸ್‌ಪೋರ್ಟ್ ಸೇವಾ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ಪಾಸ್‌ಪೋರ್ಟ್ ನೀಡುವ ಮುನ್ನ ವಿವಿಧ ಸರ್ಕಾರಿ ದಾಖಲೆಗಳ ಆಧಾರದ ಮೇಲೆ...
shannfarhan

ಪ್ರಥಮ ಬಾರಿಗೆ ದ.ಕ. ಕಾಂಗ್ರೆಸ್ ಭವನಕ್ಕೆ ಪಿ.ವಿ. ಮೋಹನ್ ಭೇಟಿ; ಜೂನ್ 26ರಂದು ಅಭಿನಂದನಾ...

ಕಾರ್ಯದರ್ಶಿಗಳಾದ ಶ್ರೀ ಪಿ.ವಿ. ಮೋಹನ್ ರವರು ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ದಿನಾಂಕ 26-06-2026 (ಶುಕ್ರವಾರ) ಸಂಜೆ *5:00 ಗಂಟೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದುದರಿಂದ ಡಿಸಿಸಿ ಪದಾಧಿಕಾರಿಗಳು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು, ಸರ್ಕಾರಿ...
In-Article Banner