Daily Archives: Jul 4, 2026
ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರ ಅಂತಿಮ ವಿಧಿ ವಿಧಾನದಲ್ಲಿ ಆರೋಗ್ಯ ಸಚಿವ ಯು.ಟಿ....
ಕಾಶಿಪಟ್ಣ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದಲ್ಲಿರುವ ದಾರುನ್ನೂರ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರ ಅಂತಿಮ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಚಿವ ಯು.ಟಿ. ಖಾದರ್ ಅವರು ದಿವಂಗತ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರಿಗೆ...
ಮಂಗಳೂರು ಆನ್ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ಹೋರಾಟಕ್ಕೆ ಎಸ್.ಡಿ.ಟಿ.ಯು ಸಂಪೂರ್ಣ ಬೆಂಬಲ
ಮಂಗಳೂರು: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುತ್ತಿರುವ ಕ್ರಮಗಳನ್ನು ಖಂಡಿಸಿ, ಮಂಗಳೂರು ಆನ್ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಬರ್ ಟ್ಯಾಕ್ಸಿ ಸೇವೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವುದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ.
ವರ್ಷಗಳಿಂದ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸುತ್ತಿರುವ ಆನ್ಲೈನ್ ಟ್ಯಾಕ್ಸಿ ಚಾಲಕರ ಹಕ್ಕುಗಳನ್ನು...
ಜೂನ್ 24: ಇಂದಿನ ಚಿನ್ನದ ಬೆಲೆ
SPONSORED BY SUPER GOLD AND DIAMONDS
ಮಂಗಳೂರು, ಜೂನ್ 24: ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನದ ಬೆಲೆಗಳು ಮತ್ತೊಮ್ಮೆ ಏರಿಕೆ ಕಂಡಿವೆ. ಜೂನ್ 24, 2026ರ ಇಂದಿನ ದರದ ಪ್ರಕಾರ, 22 ಕ್ಯಾರೆಟ್ ಮತ್ತು 18 ಕ್ಯಾರೆಟ್ ಚಿನ್ನದ ಬೆಲೆಗಳು ಗಮನಾರ್ಹ ಮಟ್ಟದಲ್ಲಿ ದಾಖಲಾಗಿವೆ.
ಲಭ್ಯ ಮಾಹಿತಿಯಂತೆ, 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹13,230 ಆಗಿದ್ದು, 8 ಗ್ರಾಂ ಚಿನ್ನದ ಬೆಲೆ...

