Daily Archives: Jul 4, 2026

shannfarhan

ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ವಿರುದ್ಧ ಅವಹೇಳನಕಾರಿ ಕಾಮೆಂಟ್: ಕಾನೂನು ಕ್ರಮಕ್ಕೆ ಆಗ್ರಹ

ಕರಾವಳಿ ಭಾಗದ ಮುಸ್ಲಿಂ ಸಮುದಾಯದ ಸುಪ್ರೀಂ ಲೀಡರ್ ಎಂದೇ ಖ್ಯಾತಿ ಪಡೆದಿರುವ ಮುಸ್ಲಿಂ ಸಮುದಾಯದ ಅಗ್ರಗಣ್ಯ ನಾಯಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಮೊಹಲ್ಲಾದ ಖಾಝಿಗಳಾದ ಶೈಖುನಾ ತ್ವಾಕಾ ಅಹ್ಮದ್ ಮುಸ್ಲಿಯಾರ್ ಉಸ್ತಾದರ ವಿರುದ್ಧ ಕೋಮುವಾದಿ ಮನಸ್ಥಿತಿ ಹೊಂದಿರುವ ಓರ್ವ ಸೋಶಿಯಲ್ ಮೀಡಿಯಾ ಫೇಸ್ಬುಕ್ ನಲ್ಲಿ ಬರೆದಂತಹ ಕಾಮೆಂಟ್ ಗಳು ಖಂಡಿತವಾಗಿಯೂ ಮುಸ್ಲಿಂ ಸಮುದಾಯಕ್ಕೆ ನೋವುಂಟು ಮಾಡಿದೆ  ಈಗಾಗಲೇ ಗೌರವಾನ್ವಿತ ಖಾಝಿಗಳನ್ನು ಕಳೆದುಕೊಂಡ ನೋವು ಅಭಿಮಾನಿಗಳಿಗೆ ಹಾಗೂ ಅವರ...
shannfarhan

ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ: ವಹಾಬ್ ಕುದ್ರೋಳಿ ಸಂತಾಪ

ಮಂಗಳೂರು, ಜೂನ್ 23: ಮಂಗಳೂರಿನ ಪ್ರಮುಖ ಖಾಝಿ ಹಾಗೂ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಮುಸ್ಲಿಂ ಜಸ್ಟೀಸ್ ಪೋರಂ ಪ್ರಧಾನ ಕಾರ್ಯದರ್ಶಿ ವಹಾಬ್ ಕುದ್ರೋಳಿ ಶೋಕ ವ್ಯಕ್ತಪಡಿಸಿದ್ದಾರೆಅವರ ಅಗಲಿಕೆಯು ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಮುಸ್ಲಿಂ ಜಸ್ಟೀಸ್ ಪೊರo ಅಭಿಪ್ರಾಯಪಟ್ಟಿದ್ದಾರೆ.ಅಲ್ಲಾಹ್ ಅವರು ಅವರಿಗೆ ಜನ್ನತುಲ್ ಫಿರ್ದೌಸ್‌ನಲ್ಲಿ ಉನ್ನತ ಸ್ಥಾನವನ್ನು ಕರುಣಿಸಲಿ ಹಾಗೂ ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ...
shannfarhan

ಪಕ್ಷಾಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ? ಟಿಎಂಸಿಯಲ್ಲಿ ಭಾರಿ ಬಂಡಾಯ!

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದೊಳಗಿನ ಬಂಡಾಯ ಗುಂಪು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿರುವುದಾಗಿ ಘೋಷಿಸಿದೆ. ಬಂಡಾಯ ಶಾಸಕರ ನೇತೃತ್ವದ ಸಭೆಯಲ್ಲಿ ಹಿರಿಯ ನಾಯಕ ಅರೂಪ್ ರಾಯ್ ಅವರನ್ನು ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಲಾಗಿದೆ. ಬಂಡಾಯ ಗುಂಪಿನ ನಾಯಕರು ತಾವುಗಳೇ “ನಿಜವಾದ ಟಿಎಂಸಿ” ಎಂದು ಹೇಳಿಕೊಂಡಿದ್ದು, ಪಕ್ಷದ ಮಾನ್ಯತೆಗಾಗಿ ಚುನಾವಣಾ ಆಯೋಗದ ಮೊರೆ...
In-Article Banner